ಇತ್ತೀಚೆಗೆ ನಡೆದ ಲೋಕಸಭೆ ಉಪ ಚುನಾವಣೆ ಸಂದರ್ಭದಲ್ಲೂ ಇವರ ಜಿದ್ದಾಜಿದ್ದಿ ಮುಂದುವರೆದಿತ್ತು, ಜೊತೆಗೆ ಸಂಪುಟ ವಿಸ್ತರಣೆ ವೇಳೆ ಅವಕಾಶ ಕೊಡದಿದ್ದಕ್ಕೆ ಭಾರೀ ಅಸಮಾಧಾನ ಭುಗಿಲೆದ್ದಿತ್ತು, ಹೀಗಾಗಿ ನಾಗೇಂದ್ರ, ಗಣೇಶ್, ಭೀಮಾ ನಾಯಕ್ ಬಿಜೆಪಿ ಸೇರಲು ನಿರ್ಧರಿಸಿದ್ದರು, ಆದರೆ ಆನಂದ್ ಸಿಂಗ್ ಇದನ್ನು ವಿರೋಧಿಸಿದ್ದರು ಎಂದು ಹೇಳಲಾಗಿದೆ.