ಕಾಂಗ್ರೆಸ್ ಪದೇ ಪದೇ ಕಾರ್ಯತಂತ್ರದ ತಪ್ಪುಗಳನ್ನು ಮಾಡುತ್ತಿದೆ, ಕಾಂಗ್ರೆಸ್ ನಲ್ಲಿ ಪ್ರಬಲ ನಾಯಕತ್ವ, ಜಾತಿ ವಿಷಯಗಳು, ರಚನಾತ್ಮಕ ಯೋಜನೆಗಳಲ್ಲಿ ಕಾಂಗ್ರೆಸ್ ಗಿಂತ ಜೆಡಿಎಸ್ ಮತ್ತು ಬಿಜೆಪಿ ಸಮರ್ಥವಾಗಿವೆ, ಎಲ್ಲಾ ಕಾರ್ಯತಂತ್ರದ ನಿರ್ಧಾರಗಳನ್ನು ಸಮರ್ಥವಾಗಿ ಜಾರಿಗೊಳಿಸಬಲ್ಲ ಏಕೈಕ ವ್ಯಕ್ತಿ ಕಾಂಗ್ರೆಸ್ ನಲ್ಲಿಲ್ಲ, ಕರ್ನಾಟಕ ಕಾಂಗ್ರೆಸ್ ಯಾರ ಹಿಡಿತದಲ್ಲಿದೆ, ನಿರ್ಧಾರ ಕೈಗೊಳ್ಳುವವರು ಯಾರು ಎಂಬುದು ಯಾರಿಗೂ ತಿಳಿದಿಲ್ಲ ಎಂದು ರಾಜಕೀಯ ವಿಶ್ಲೇಷಕ ನಾರಾಯಣ್ ಹೇಳಿದ್ದಾರೆ,