ಬರ ಪೀಡಿತ ತಾಲೂಕುಗಳಲ್ಲಿ ಬಿಜೆಪಿ ಪ್ರವಾಸ: ಸಿಎಂ ಕುಮಾರಸ್ವಾಮಿ ಆಕ್ರೋಶ

ರಾಜ್ಯದ ಬರ ಪೀಡಿತ ತಾಲೂಕುಗಳಿಗೆ ಬಿಜೆಪಿ ನಾಯಕರು ಪ್ರವಾಸ ಕೈಗೊಳ್ಳುತ್ತಿರುವುದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ,...
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು: ರಾಜ್ಯದ ಬರ ಪೀಡಿತ ತಾಲೂಕುಗಳಿಗೆ ಬಿಜೆಪಿ ನಾಯಕರು  ಪ್ರವಾಸ ಕೈಗೊಳ್ಳುತ್ತಿರುವುದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ,
ರಾಜ್ಯದ 176 ತಾಲೂಕುಗಳ ಪೈಕಿ, 156 ಬರಪೀಡಿತವಾಗಿವೆ, ಕೇಂದ್ರ ಕರ್ನಾಟಕಕ್ಕೆ 900 ಕೋಟಿ ರು ಅನುದಾನ ನೀಡಿದೆ, ಆದರೆ ಪಕ್ಕದ ಮಹಾರಾಷ್ಟ್ರಕ್ಕೆ ನಮಗೆ ನೀಡಿದ ಐದು ಪಟ್ಟು ಹೆಚ್ಚು ಅನುದಾನ ಹಣ ನೀಡಿದೆ ಎಂದು ಸಿಎಂ ಆರೋಪಿಸಿದ್ದಾರೆ,
ಇನ್ನೂ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮಾಡುತ್ತಿರುವ ಟೀಕೆಗಳಿಗೆ ಉತ್ತರಿಸಿದ ಸಚಿವ ಬಂಡೆಪ್ಪ ಕಾಶೆಂಪೂರ್ ತಿರುಗೇಟು ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com