ಆರ್ ಅಶೋಕ್, ಅರವಿಂದ ಲಿಂಬಾವಳಿ, ವಿ ಸೋಮಣ್ಣ ಸೇರಿ ಅನೇಕರು ಮಾಜಿ ಮುಖ್ಯಮಂತ್ರಿಗಳ ನಿವಾಸದಲ್ಲಿ ಸೇರಿದ್ದಾರೆ ಎನ್ನಲಾಗಿದೆ. ಈ ನಡುವೆ ಯಡಿಯೂರಪ್ಪ ಅವರ ಆರೋಗ್ಯ ವಿಚಾರಿಸಲು ಮಾತ್ರವೇ ಅವರ ಆಪ್ತರು, ಪಕ್ಷದ ಹಿರಿಯರು ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ. ಇದು ಯ್ತಾವ ರಾಜಕೀಯ ಚರ್ಚೆಗಾಗಿ ಅಲ್ಲ ಎಂದೂ ಹೇಳಲಾಗಿದೆ.