ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಿ, ರೇವಣ್ಣ ಉಪಮುಖ್ಯಮಂತ್ರಿಯಾಗಲಿ ಎಂದು ಈ ಶಾಸಕರು ಒತ್ತಾಯ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ. ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ, ಅಂಜಲಿ ನಿಂಬಲ್ಕರ್ , ಕೆ, ಸುಧಾಕರ್ ಮತ್ತಿತರ ಹಲವು ನಾಯಕರು ಕೂಡಾ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.