ಬೆಂಗಳೂರು: ರಾಜ್ಯ ಮೈತ್ರಿ ಸರ್ಕಾರದಲ್ಲಿ ಹೊಸ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು ಕಾದು ನೋಡೋಣ,ಸ್ಪೀಕರ್ ಅವರ ಬಗ್ಗೆ ನನಗೆ ತುಂಬ ಗೌರವವಿದೆ, ಕಾನೂನು ಚೌಕಟ್ಟಿನೊಳಗೆ ಅವರು ಕಾರ್ಯನಿರ್ವಹಿಸುತ್ತಾರೆ ಎಂಬ ವಿಶ್ವಾಸ ರಾಜ್ಯದ ಆರೂವರೆ ಕೋಟಿ ಜನರಿಗಿದೆ, ಅವರ ಮೇಲೆ ಅನುಮಾನ ಪಡುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.