ಕೂಡಲೇ ಸ್ಪೀಕರ್ ಕಚೇರಿಗೆ ಆಗಮಿಸಿದ ಶಿವಕುಮಾರ್, ರಾಮಲಿಂಗಾ ರೆಡ್ಡಿ, ಎಸ್ ಟಿ ಸೋಮಶೇಖರ್, ಭೈರತಿ ಬಸವರಾಜ್, ಮತ್ತು ಮುನಿರತ್ನ ಅವರ ಮನವೊಲಿಸಲು ಪ್ರಯತ್ನಿಸಿದರು.ನಾಲ್ಕು ಬಂಡಾಯ ಶಾಸಕರನ್ನು ತಮ್ಮ ಕಾರಿನಲ್ಲಿ ಕೂರಿಸಿಕೊಂಡು ಕ್ರೆಸೆಂಟ್ ರಸ್ತೆಯಲ್ಲಿರುವ ತಮ್ಮ ನಿವಾಸಕ್ಕೆ ತೆರಳುವ ಮುನ್ನ ಡಿಕೆ ಶಿವಕುಮಾರ್ ಮುನಿರತ್ನ ರಾಜಿನಾಮೆ ಪತ್ರವನ್ನು ಹರಿದು ಹಾಕಿದ್ದರು.