ಲೋಕೋಪಯೋಗಿ, ನೀರಾವರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ತಮ್ಮ ಜಾತಿಗೆ ಸೇರಿದ 800 ಎಂಜಿನಿಯರ್ ಗಳಿಗೆ ಮುಂಬಡ್ತಿ ನೀಡುವಂತೆ ರೇವಣ್ಣ, ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೃಷ್ಣ ರೆಡ್ಡಿ ಅವರಿಗೆ ನಿರ್ದೇಶ ನೀಡಿದ್ದಾರೆ. ಅವರಿಂದ ಕೊಟ್ಯಂತರ ರೂಪಾಯಿ ಲಂಚವನ್ನು ಸ್ವೀಕರಿಸಿದ್ದಾರೆ ಎಂದು ಹೇಳಲಾಗಿದೆ.