ಇವರಲ್ಲದೇ, ಮಾಜಿ ಶಾಸಕರಾದ ಕೆ ಎಲ್ ಶಿವಲಿಂಗೇಗೌಡ, ಎಸ್.ಎಸ್. ಅರಕೇರಿ, ದಮಯಂತಿ ಬೋರೇಗೌಡ, ಚನ್ನವೀರಯ್ಯ ಶಾಂತಯ್ಯ , ಮುತ್ತಿನ ಬೆಳ್ಳಿ ಮಠದ ಡಾ. ವಿಜಯ್ ಕುಮಾರ್ ಖಂಡ್ರೆ, ಎಚ್. ಗೋಪಾಲ ಭಂಡಾರಿ, ಶಾರದವ್ವ ಎಂ ಪಟ್ಟಣ, ಡಾ. ಎಚ್. ಬಿ. ನಂಜಪ್ಪ, ಸತ್ಯನಾರಾಯಣ, ಸಂಭಾಜಿ ಲಕ್ಷಣ ಪಾಟೀಲ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.