ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಂವಿಧಾನ, ಕಾನೂನಿಗೆ ಅಪಚಾರವೆಸಗುವುದಿಲ್ಲ, ಜನರ ನೋವಿಗೆ ಗೌರವ ಕೊಡುವುದು ನನ್ನ ಆದ್ಯ ಕರ್ತವ್ಯ, ಅದರಿಂದ ನಾನು ವಿಮುಖನಾಗುವುದಿಲ್ಲ, ಸಂವಿಧಾನದಲ್ಲಿ ಹೇಳಿರುವ ನಿಯಮಗಳಿಗೆ ನಾನು ಅಪಚಾರ ಮಾಡುವುದಿಲ್ಲ, ಸಂವಿಧಾನದ ಮೇಲೆ ಅತ್ಯಾಚಾರ ಮಾಡುವುದಿಲ್ಲ, ಯಾರನ್ನಾದರೂ ಖುಷಿಪಡಿಸಲು ಅಥವಾ ಅಸಂತೋಷಪಡಿಸುವುದಕ್ಕೆ ನಾನು ಸಿದ್ಧನಿಲ್ಲ, ಎಂದು ತಿಳಿಸಿದ್ದಾರೆ.