ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಸುಳ್ಳುಸುದ್ದಿ ಹಬ್ಬಿಸುವಲ್ಲಿ ಕುಮಾರಸ್ವಾಮಿ ನಿಸ್ಸೀಮರು, ಜೆಡಿಎಸ್ ಜೊತೆ ಮತ್ತೆ ಸರ್ಕಾರ ರಚಿಸುತ್ತೇವೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ.ಸಚಿವ ಸಾ.ರಾ ಮಹೇಶ್ ಜೊತೆಗಿನ ಭೇಟಿ ಕಾಕತಾಳೀಯ ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.