ಮುಂಬಯಿ: ಶಿರಡಿ ಸಾಯಿಬಾಬಾ ಮೊರೆ ಹೋದ ಅತೃಪ್ತ ಶಾಸಕರು

ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಮುಂಬಯಿಯಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್- ಜೆಡಿಎಸ್ ಶಾಸಕರು ಇಂದು ಶಿರಡಿ ಸಾಯಿಬಾಬಾ ದರ್ಶನ ...
ಅತೃಪ್ತ ಶಾಸಕರ ಶಿರಡಿ ಭೇಟಿ
ಅತೃಪ್ತ ಶಾಸಕರ ಶಿರಡಿ ಭೇಟಿ
ಮುಂಬಯಿ: ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಮುಂಬಯಿಯಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್- ಜೆಡಿಎಸ್ ಶಾಸಕರು ಇಂದು ಶಿರಡಿ ಸಾಯಿಬಾಬಾ ದರ್ಶನ ಪಡೆದಿದ್ದಾರೆ.
ಇಂದು ಬೆಳಗ್ಗೆ ಅತೃಪ್ತ ಶಾಸಕರು ಮುಂಬೈ ವಿಮಾನ ನಿಲ್ದಾನದಿಂದ 18 ಆಸನದ ವಿಶೇಷ ವಿಮಾನದದಲ್ಲಿ ಶಿರಡಿಗೆ ತೆರಳಿ ಬಾಬಾ ದರ್ಶನ ಪಡೆದಿದ್ದಾರೆ. 
ಶಿರಡಿ ನಂತರ , ಶನಿಸಿಂಗ್ಣಾಪುರ, ಅಜಂತಾ ಎಲ್ಲೋರಾ ಗುಹೆ ಮುಂತಾದ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಣೆ ಮಾಡಿ ಬಳಿಕ ಹಿಂತಿರುಗಲಿದ್ದಾರೆ
ಇಂದು ರಾತ್ರಿ ಔರಂಗಾಬಾದ್​ನಲ್ಲಿ ವಾಸ್ತವ್ಯ ಹೂಡಲಿದ್ದು, ನಾಳೆ ನಾಶಿಕ್​ಗೆ ತೆರಳಿ ಅಲ್ಲಿಂದ ತ್ರಯಂಬಕೇಶ್ವರನ ದರ್ಶನ ಪಡೆದು ಮರಳಿ ಮುಂಬೈಗೆ ವಾಪಸಾಗಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com