ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಸಂಬಂಧ ಪ್ರತಿಕ್ರಿಯಿಸಿರುವ ಅವರು, ಪ್ರಸ್ತುತ ದಿನಗಳಲ್ಲಿ ರಾಜಕೀಯ ಹಣ ಮತ್ತು ಅಧಿಕಾರದ ಆಟವಾಗಿದೆ, ನಾನು ಗೆದ್ದ ಚುನಾವಣೆ ನನ್ನ ಕೊನೆಯ ಚುನಾವಣೆಯಾಗಿತ್ತು, ಆದರೆ ನಾನು ಪಕ್ಷ ಮತ್ತ ತತ್ವ ಸಿದ್ದಾಂತಗಳಿಗೆ ಬದ್ದನಾಗಿದ್ದಾನೆ,