ವಿಶ್ವಾಸಮತ ಪ್ರಕ್ರಿಯೆ ಇಂದೇ ಮುಗಿಸಿ: ಸ್ಪೀಕರ್ ಗೆ ರಾಜ್ಯಪಾಲರ ಸಂದೇಶ

ವಿಶ್ವಾಸಮತ ಪ್ರಕ್ರಿಯೆ ಇಂದೇ ಮುಗಿಸಿ ಎಂದು ರಾಜ್ಯಪಾಲ ವಜುಭಾಯಿವಾಲಾ ಕರ್ನಾಟಕ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಅವರೈಗೆ ಸಂದೇಶ ರ್ನಿಡಿದ್ದಾರೆ.
ವಿಶ್ವಾಸಮತ ಪ್ರಕ್ರಿಯೆ ಇಂದೇ ಮುಗಿಸಿ: ಸ್ಪೀಕರ್ ಗೆ ರಾಜ್ಯಪಾಲರ ಸಂದೇಶ
ವಿಶ್ವಾಸಮತ ಪ್ರಕ್ರಿಯೆ ಇಂದೇ ಮುಗಿಸಿ: ಸ್ಪೀಕರ್ ಗೆ ರಾಜ್ಯಪಾಲರ ಸಂದೇಶ
Updated on
ಬೆಂಗಳುರು: ವಿಶ್ವಾಸಮತ ಪ್ರಕ್ರಿಯೆ ಇಂದೇ ಮುಗಿಸಿ ಎಂದು ರಾಜ್ಯಪಾಲ ವಜುಭಾಯಿವಾಲಾ ಕರ್ನಾಟಕ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಸಂದೇಶ ರ್ನಿಡಿದ್ದಾರೆ.
ದಿನದ ಕಲಾಪ ಮುಗಿಯುವುದರೊಳಗೆ ವಿಶ್ವಾಸಮತ ಯಾಚಿಸಿ ಎಂದು ರಾಜ್ಯಪೊಆಲರು ಸದನಕ್ಕೆ ಸಂದೇಶ ರವಾನಿಸಿದ್ದಾರೆ.
ವಿಶ್ವಾಸಮತ ಪ್ರಕ್ರಿಯೆಯ ವೇಳೆ ಸ್ಪೀಕರ್ ವ್ಯಥಾ ಕಾಲಾಹರಣ ಮಾಡುತ್ತಿದ್ದಾರೆ ಎಂದು ವಿಪಕ್ಷಗಳು ಕೋಲಾಹಲ ಪ್ರಾರಂಭಿಸಿರುವ ವೇಳೆಯೇ ರಾಜ್ಯಪಾಲರು ಸದನಕ್ಕೆ ಸಂದೇಶ ರವಾನಿಸಿದ್ದಾರೆ. 

ದಿನದಂತ್ಯದ ಒಳಗೇ ವಿಶ್ವಾಸಮತ ಸಾಬಿತುಪಡಿಸಿ ಎಂದು ರಾಜ್ಯಪಾಲರು ತಮಗೆ ಕಳಿಸಿದ್ದ ಸಂದೇಶವನ್ನು ವಿಧಾನಸಭಾಧ್ಯಕ್ಷ ಕೆಆರ್ ರಮೇಶ್ ಕುಮಾರ್ ಸದನದಲ್ಲಿ ಓದಿದ್ದಾರೆ.
ರಾಜ್ಯಪಾಲರ ಈ ಸಂದೇಶವನ್ನು ಕಾಂಗ್ರೆಸ್ ಸೇರಿ ಮೈತ್ರಿ ಪಕ್ಷದ ನಾಯಕರು ಬಲವಾಗಿ ಖಂಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com