ಬಿಜೆಪಿಗೆ ಇರುವುದು ಕೇವಲ 105 ಸದಸ್ಯರ ಬಲ ಮಾತ್ರ, ಜಾರಿ ನಿರ್ದೇಶನಾಲಯ, ಸಿಬಿಐ ಮೂಲಕ ಎಲ್ಲರನ್ನು ಹೆದರಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಹಣಬಲದಿಂದ ಅಧಿಕಾರ ಹಿಡಿಯಲು ವಾಮಮಾರ್ಗದಿಂದ ಪ್ರಯತ್ನಿಸುತ್ತಿದ್ದಾರೆ. ಆದರೆ, ಅವರ ಆಟ ಬಹಳ ದಿನಗಳ ನಡೆಯಲು ಸಾಧ್ಯವಿಲ್ಲ ಎಂದು ವೇಣುಗೋಪಾಲ್ ಹೇಳಿದರು.