ಉತ್ತರಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆ ಪರಿಹಾರವಲ್ಲ. ಪ್ರತ್ಯೇಕ ರಾಜ್ಯದ ಗೊಡವೆಯೇ ನಮಗೆ ಬೇಡ.ಉತ್ತರ ಕರ್ನಾಟಕದಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ 90 ಶಾಸಕರು ಆಯ್ಕೆಯಾಗಿದ್ದಾರೆ, ಎಂ.ಬಿ ಪಾಟೀಲ್ ಹೊರತು ಪಡಿಸಿದರೇ ಉತ್ತರ ಕರ್ನಾಟಕ ಭಾಗದ ಬೇರೆ ಯಾವ ಶಾಸಕರಿಗೂ ಮಹತ್ವದ ಖಾತೆ ನೀಡಿಲ್ಲ, ವಿಧಾನ ಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಗದಗ ಮತ್ತು ಧಾರವಾಡ ಹಾಗಾ ಗದಗ, ಕೊಪ್ಪಳ ಜಿಲ್ಲೆಯ ಪ್ರತಿನಿಧಿಯಿಲ್ಲ,