ನಗರದ ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಮಧ್ಯಂತರ ಚುನಾವಣೆಗೆ ಅವಕಾಶ ಕೊಡುವುದಿಲ್ಲ. ಬಿಜೆಪಿ ಪಕ್ಷದಲ್ಲಿ 105 ಶಾಸಕರ ಜೊತೆ ಜೆಡಿಎಸ್, ಕಾಂಗ್ರೆಸ್ ಪಕ್ಷದಲ್ಲಿರುವ ಅತೃಪ್ತ ಶಾಸಕರು ಇದ್ದಾರೆ. ಯೋಗ್ಯತೆ ಇಲ್ಲದ ಮೇಲೆ ಸರ್ಕಾರವನ್ನು ವಿಸರ್ಜಿಸಿ. ನಾವು ಸರ್ಕಾರ ರಚನೆ ಮಾಡುತ್ತೇವೆ ಎಂದರು.