ಕಾಂಗ್ರೆಸ್ ಮತ್ತು ಜೆಡಿಎಸ್ ಜೊತೆಗೂಡಿ ನೈತಿಕ ಆಧಾರದಲ್ಲಿ ಜನರ ಬಳಿ ಮತಯಾಚನೆ ಮಾಡಲು ಸಾಧ್ಯವಿಲ್ಲ, ಕಳೆದ ಒಂದು ವರ್ಷದಲ್ಲಿ ಏನು ಸಾಧನೆ ಮಾಡಿದ್ದೀರಿ ಎಂಬ ಜನ ಪ್ರಶ್ನೆಗೆ ಉತ್ತರಿಸಲು ಸಾಧ್ಯವಿಲ್ಲ, ಆದು ಆಡಳಿತ ವಿರೋಧಿ ಅಲೆ ಸೃಷ್ಠಿಯಲು ಕಾರಣವಾಗುತ್ತದೆ, ಇದು ಕಾಂಗ್ರೆಸ್ ಮತ್ತು ಜೆಡಿಎಸ್ ವಿರೋಧಿ ಫಲಿತಾಂಶಕ್ಕೆ ಕಾರಣವಾಗಬಹುದು ಎಂಬ ಆತಂಕ ಮೂಡಿಸಿದೆ.