ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ದೇವೇಗೌಡರು, ವಿರೋಧ ಪಕ್ಷಗಳನ್ನು ಬೈಯ್ಯುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ, ವಿರೋಧ ಪಕ್ಷದ ನಾಯಕರುಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು, ಇಲ್ಲದಿದ್ದರೇ ಭಾರತದ ರಾಜಕೀಯದ ಲಾಭ ಪಡೆದುಕೊಳ್ಳಲು ಪಾಕಿಸ್ತಾನ ಯತ್ನಿಸುತ್ತದೆ ಎಂದು ಹೇಳಿದ್ದಾರೆ,