ಅವರು ನಿನ್ನೆ ಮೈಸೂರಿನಲ್ಲಿ ಕರ್ನಾಟಕ ರಾಜ್ಯ ವೀರಶೈವ-ಲಿಂಗಾಯತ ನೌಕರರ ಅಭಿವೃದ್ಧಿ ಸಂಸ್ಥೆಯ 10ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಅದು ನೇಮಕಾತಿ ಅಥವಾ ವರ್ಗಾವಣೆಯಾಗಿರಲಿ, ಸರ್ಕಾರಿ ಉದ್ಯೋಗದಲ್ಲಿರುವ ಲಿಂಗಾಯತ ಮತ್ತು ವೀರಶೈವ ಸಮುದಾಯದವರನ್ನು ಅವರಿಗೆ ಸಾಮರ್ಥ್ಯವಿದ್ದರೂ ಕೂಡ ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗುತ್ತಿದೆ. ಈ ವಿಷಯವನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದರು.