ಭಾರತೀಯ ವಾಯುಪಡೆ ದಾಳಿ ಕುರಿತಂತೆ ಸಾಕ್ಷ್ಯ ಕೇಳಿರುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅನಂತ್ ಕುಮಾರ್ ಹೆಗ್ಡೆ, ರಾಜೀವ್ ಗಾಂಧಿ ಹತ್ಯೆಯಾದ ನಂತರ ದೇಹದ ಭಾಗಗಳ ಡಿಎನ್ ಎ ಪರೀಕ್ಷೆ ನಡೆಸಲಾಗಿತ್ತು. ಆಗ ಪ್ರಿಯಾಂಕಾ ಗಾಂಧಿ ಅವರ ಸ್ಯಾಂಪಲ್ ತೆಗೆದುಕೊಳ್ಳಲು ಸೋನಿಯಾ ಗಾಂಧಿ ಹೇಳಿದ್ದರು ಆದರೆ, ರಾಹುಲ್ ಗಾಂಧಿ ಸ್ಯಾಂಪಲ್ ತೆಗೆದುಕೊಳ್ಳಲು ಹೇಳಿರಲಿಲ್ಲ. ಇದು ಅವರ ದಾಖಲೆಯಾಗಿದೆ ಎಂದು ಕಿಡಿಕಾರಿದರು.