ಸುಮಲತಾ ಅವರು ಜೆಡಿಎಸ್ ಟಿಕೆಟ್ ಕೊಡಿಸಿ ಎಂದು ಕೇಳಬಹುದಿತ್ತು, ಆದರೆ ಅವರು ಅದಕ್ಕೆ ಒಲವು ತೋರಲಿಲ್ಲ, ಜೆಡಿಎಸ್ ವರಿಷ್ಠರನ್ನು ಭೇಟಿ ಮಾಡುವ ಆಸಕ್ತಿ ತೋರಲಿಲ್ಲ ಎಂದು ತಿಳಿಸಿದ್ದಾರೆ. ಕುಮಾರಸ್ವಾಮಿ ಅವರ ಬಳಿ ಸುಮಲತಾ ಕೇಳಲಿಲ್ಲ, ಅವರು ನಾವು ಸಂಬಂಧಿಗಳು, ಕುಟುಂಬದ ಮಧ್ಯೆ ಭಿನ್ನಾಭಿಪ್ರಾಯ ಬೇಡವೆಂದು ನಾನು ಈ ಯತ್ನ ಮಾಡಿದ್ದೇನೆ ಎಂದು ಹೇಳಿದ್ದಾರೆ.