"ಟಿಕೆಟ್ ಸಿಕ್ಕರೆ ನಾನು ಸಹ ಸ್ಪರ್ಧಿಸುತ್ತೇನೆ. ಸ್ಪರ್ಧೆ ಮಾಡಬೇಕು ಎಂಬ ಒತ್ತಡವೂ ಇದೆ.ಜಿಎಸ್ಬಿ ಸಮಾಜದವರು ನೀವು ಸ್ಪರ್ಧಿಸಿದರೆ ಪ್ರಚಾರ ನಡೆಸುತ್ತೇವೆ ಎಂದಿದ್ದಾರೆ.16 ಲಕ್ಷ ಮತದಾರರಲ್ಲಿ 5 ಲಕ್ಷ ಬಿಲ್ಲವರು, ಅಷ್ಟೇ ಅಲ್ಪಸಂಖ್ಯಾತರು ಜಿಲ್ಲೆಯಲ್ಲಿದ್ದಾರೆ. ಉಡುಪೊಇ ಜಿಲ್ಲೆ ಒಂದು ಕಾಲದಲ್ಲಿ ಕಾಂಗ್ರೆಸ್ ನ ಭದ್ರಕೋಟೆಯ್ಗಿತ್ತು. ಇದೀಗ ಅದನ್ನು ಜೆಡಿಎಸ್ ಗೆ ಬಿಟ್ಟುಕೊಡುವುದು ಸರಿಯಲ್ಲ. ಆರತಿ ಕೃಷ್ಣ ಅಲ್ಲಿ ಸ್ಪರ್ಧಿಸಬೇಕಾಗಿತ್ತು