ಜೆಡಿಎಸ್ನವರು 3ಕ್ಕೆ ಹೆಚ್ಚು ಸೀಟ್ ಗೆದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಮಂಡ್ಯ, ಹಾಸನದಲ್ಲಿ ಜೆಡಿಎಸ್ ಗೆಲುವು ಸುಲಭವಲ್ಲಾ. ನಾವು ಸನ್ಯಾಸಿಗಳಲ್ಲ. ನಾವು ನಮ್ಮ ನಮ್ಮ ಅನಿಸಿಕೆಗಳನ್ನ ಕಾರ್ಯಗತ ಮಾಡಲು ಏನೆಲ್ಲಾ ಮಾಡಬೇಕು ಅದನ್ನೆಲ್ಲಾ ಮಾಡ್ತಿವಿ ಎಂದು ಹೇಳುವ ಮೂಲಕ, ರಾಜ್ಯದಲ್ಲಿ ಜೆಡಿಎಸ್ ಸೋಲಿಸಲು ರಣತಂತ್ರ ರೂಪಿಸ್ತಿನಿ ಎಂದು ಕೆ.ಎನ್.ರಾಜಣ್ಣ ಪರೋಕ್ಷವಾಗಿ ಹೇಳಿದ್ದಾರೆ .