ಇದೇ ವೇಳೆ ಮಾತನಾಡಿದ ಸಂಸದ ಮುದ್ದಹನುಮೇಗೌಡ, ಕ್ಷೇತ್ರ ಏಕೆ? ಹೇಗೆ ಕೈ ತಪ್ಪಿತು ಎಂದು ತಾವು ಹೇಳುವುದು ಸರಿಯಾದ ಕ್ರಮವಲ್ಲ. ತಮಗೆ ಮತ್ತೆ ಕ್ಷೇತ್ರವನ್ನು ವಾಪಸ್ ನೀಡುತ್ತಾರೆ ಎಂಬ ಭರವಸೆಯಿದೆ. ತಾವೂ ಸಹ ಮಾಜಿ ಪ್ರಧಾನಿ ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತನಾಡಿರುವುದಾಗಿ ತಿಳಿಸಿದರು.