ಈ ಎರಡೂ ಗುಂಪುಗಳಲ್ಲಿರುವ ಭಿನ್ನಮತ ಇನ್ನೂ ಹೈಕಮಾಂಡ್ ಅಂಗಳಕ್ಕೆ ತಲುಪಿಲ್ಲ. ಮೂಲಗಳಿಂದ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಭಿನ್ನಮತೀಯರನ್ನು ದೆಹಲಿಯಲ್ಲಿಯೇ ಶಮನಗೊಳಿಸಲು ಹೈಕಮಾಂಡ್ ನಿರ್ಧರಿಸಿದ್ದು ಮುಂದಿನ ಎರಡು ದಿನಗಳಲ್ಲಿ ಮುನಿಯಪ್ಪ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ.