ದೇಶದ ಉದ್ದಗಲಕ್ಕೂ ಪ್ರಧಾನಮಂತ್ರಿ ನರೇಂದ್ರಮೋದಿ ಪರ ಅಲೆ ಇದೆ ಎಂದು ಪ್ರತಿಪಾದಿಸಿರುವ ಶ್ರೀನಿವಾಸ ಪ್ರಸಾದ್ ಅವರು, ಕಾಂಗ್ರೆಸ್ ದಿನದಿಂದ ದಿನಕ್ಕೆ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಮೊದಲ ಬಾರಿಗೆ ಅತಿ ಹಳೆಯ ಪಕ್ಷವೆನಿಸಿದ ಕಾಂಗ್ರೆಸ್ ಸಣ್ಣ-ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದೆ. ಇದು ಕಾಂಗ್ರೆಸ್ನ ಶಕ್ತಿಯನ್ನು ತೋರಿಸುತ್ತದೆ.