ತುಮಕೂರು ಕ್ಷೇತ್ರವನ್ನು ಕಾಂಗ್ರೆಸ್ ನಲ್ಲಿಯೇ ಉಳಿಸಿಕೊಳ್ಳಲು ಡಿಸಿಎಂ ಪರಮೇಶ್ವರ್ ಒಲವು?

ತುಮಕೂರು ಲೋಕಸಭಾ ಸ್ಥಾನವನ್ನು ಉಳಿಸಿಕೊಳ್ಳಲು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ...
ಡಿಸಿಎಂ ಡಾ ಜಿ ಪರಮೇಶ್ವರ್
ಡಿಸಿಎಂ ಡಾ ಜಿ ಪರಮೇಶ್ವರ್
Updated on
ಬೆಂಗಳೂರು: ತುಮಕೂರು ಲೋಕಸಭಾ ಸ್ಥಾನವನ್ನು ಉಳಿಸಿಕೊಳ್ಳಲು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಉತ್ಸುಕರಾಗಿದ್ದಾರೆ. ಸೀಟು ಹಂಚಿಕೆ ವೇಳೆ ಆದ ಒಪ್ಪಂದದಂತೆ ತುಮಕೂರಿನಲ್ಲಿ ಪ್ರಸ್ತುತ ಕಾಂಗ್ರೆಸ್ ಸಂಸದರಿದ್ದರೂ ಕೂಡ ಜೆಡಿಎಸ್ ಗೆ ಅನಿವಾರ್ಯವಾಗಿ ಬಿಟ್ಟುಕೊಡಬೇಕಾದ ಪರಿಸ್ಥಿತಿ ಬಂದಿದೆ.
ಈ ವಿಚಾರವನ್ನು ನಾನು ನಮ್ಮ ಪಕ್ಷದ ಹಿರಿಯ ನಾಯಕರು, ಜೆಡಿಎಸ್ ವರಿಷ್ಠ ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರೊಂದಿಗೆ ಚರ್ಚಿಸಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ದೇವೇಗೌಡರ ತೀರ್ಮಾನಕ್ಕಾಗಿ ನಾವು ಕಾಯುತ್ತಿದ್ದೇವೆ. ದೇವೇಗೌಡರು ತುಮಕೂರಿನಿಂದ ಸ್ಪರ್ಧಿಸುವುದಾದರೆ ನಾವು ಸ್ವಾಗತಿಸುತ್ತೇವೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com