ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು, ದೊಡ್ಡ ಮಟ್ಟದಲ್ಲಿ ನನ್ನನ್ನು ಸೋಲಿಸಲು ಒಂದಷ್ಟು ಶಕ್ತಿಗಳು ಪಣ ತೊಟ್ಟಿವೆ. ಇದನ್ನು ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದೆ. ಜನ ನನ್ನ ಪರವಾಗಿ ನಿಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಇದು ಚುನಾವಣೆಯಲ್ಲಿ ನಿರ್ಧಾರವಾಗುತ್ತದೆ ಎಂದು ಹೇಳಿದ್ದಾರೆ.