ಕೆಲ ದಿನಗಳಲ್ಲಿ ಹಾಲಿ ಸಚಿವರುಗಳು ಮಾಜಿಗಳಾಗಲಿದ್ದಾರೆ ಎಂಬ ರಮೇಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ತಾವು ಎಂದೂ ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿಲ್ಲ.ಕಾರಿಗೆ ಕೆಂಪು ಲೈಟು ತೆಗೆದು ತುಂಬಾ ದಿನಗಳು ಕಳೆದಿವೆ. ರಮೇಶನಿಗೆ ಕೆಂಪು ಲೈಟು, ಅಧಿಕಾರದ ಬಗ್ಗೆ ಗೊತ್ತಿಲ್ಲ. ಕುಮಾರಸ್ವಾಮಿ ಅವರು ರಮೇಶ್ ಜಾರಕಿಹೊಳಿ ಅವರೊಂದಿಗೆ ಸಂಧಾನ ನಡೆಸಿದ್ದಾರೆ ಎಂದು ಅವರು ತಿಳಿಸಿದರು.