ಕಲಬುರಗಿಯಲ್ಲಿ ಮಾತನಾಡಿದ ಅವರು, ನಾವು ಮಧ್ಯಂತರ ಚುನಾವಣೆಗೆ ಸಿದ್ದರಾಗಿದ್ದೀವಿ, ಬಿಜೆಪಿ ಅವರು ರೆಡಿಯಿದ್ದಾರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ, ಈ ಪ್ರಶ್ನೆ ಕೇಳುವ ಮೊದಲು ಧೈರ್ಯವಿದ್ದರೇ ಅವರು ಸಮ್ಮಿಶ್ರ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯಲಿ ಎಂದು ಚಾಲೆಂಜ್ ಮಾಡಿದ್ದಾರೆ.