ಸಿದ್ದರಾಮಯ್ಯ ಪರ ಕಾಂಗ್ರೆಸ್ ನಾಯಕರು ನೀಡುತ್ತಿರುವ ಹೇಳಿಕೆಗಳು ಜೆಡಿಎಸ್ ನಾಯಕರುಗಳಿಗೆ ಇರಿಸು ಮುರಿಸು ಉಂಟು ಮಾಡುತ್ತಿದೆ, ವಿಶ್ವನಾಥ್ ಅವರು ನಮ್ಮ ನಾಯಕರ ಬಗ್ಗೆ ಈ ರೀತಿಯ ಹೇಳಿಕೆ ನೀಡಬಾರದು,ನಮ್ಮ ಕಡೆ ಅಥವಾ ಅವರ ಕಡೆಯಿಂದಾಗಲಿ ಈ ರೀತಿಯ ಹೇಳಿಕೆ ನೀಡಬಾರದು, ಈ ರೀತಿಯ ಹೇಳಿಕೆಗಳು ಸಮ್ಮಿಶ್ರ ಸರ್ಕಾರದ ಆರೋಗ್ಯಕ್ಕೆ ಮಾರಕ ಎಂದು ತಿಳಿಸಿದ್ದಾರೆ.