ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಚಿವ ಡಿ.ಕೆ.ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿಗಳಾದ ಆರ್. ಅಶೋಕ್ ಹಾಗೂ ಕೆ.ಎಸ್. ಈಶ್ವರಪ್ಪ, ಸ್ಥಳೀಯ ನಾಯಕರು ಸೇರಿದಂತೆ ಹಲವು ರಾಜಕೀಯ ದಿಗ್ಗಜರು ಈ ಎರಡೂ ಕ್ಷೇತ್ರಗಳಲ್ಲಿ ಭಾರಿ ಪ್ರಚಾರ ನಡೆಸಿದ್ದರು.