ರಾಜ್ಯ ಅಥವಾ ರಾಷ್ಟ್ರ ರಾಜಕಾರಣ: ಭವಿಷ್ಯದಲ್ಲಿ ಯಡಿಯೂರಪ್ಪ ಪಾತ್ರ ಮೋದಿ ಅಲೆಯಿಂದ ನಿರ್ಧಾರ!

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯ ಸಾಧನೆ ಬಿ.ಎಸ್. ಯಡಿಯೂರಪ್ಪ ಅವರ ಭವಿಷ್ಯವನ್ನು ನಿರ್ಧರಿಸಲಿದೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ
Updated on
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯ ಸಾಧನೆ ಬಿ.ಎಸ್. ಯಡಿಯೂರಪ್ಪ ಅವರ ಭವಿಷ್ಯವನ್ನು ನಿರ್ಧರಿಸಲಿದೆ.
ಮತ್ತೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಯಡಿಯೂರಪ್ಪ ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗುತ್ತಾರೆಯೇ ? ಅಥವಾ ರಾಷ್ಟ್ರ ರಾಜಕಾರಣದಲ್ಲಿ ಪಾತ್ರ ನಿರ್ವಹಿಸಲಿದ್ದಾರೆಯೇ ಎಂಬುದು ಮೋದಿ ಅಲೆಯಿಂದ ನಿರ್ಧಾರವಾಗಲಿದೆ.
ಯಡಿಯೂರಪ್ಪ ಅವರ ಭವಿಷ್ಯದ ಬಗ್ಗೆ ಯಾರೊಬ್ಬರು ಅಧಿಕೃತವಾಗಿ ಮಾತನಾಡುತ್ತಿಲ್ಲ. ಒಂದು ವೇಳೆ 17-19 ಸ್ಥಾನಗಳನ್ನು ಪಡೆದರೆ ಯಡಿಯೂರಪ್ಪ ಪ್ರಮುಖ ನಾಯಕರಾಗಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.ಆದರೆ, ಕೆಲವರು ಈ ಮಾತನ್ನು ಒಪ್ಪುವುದಿಲ್ಲ. ಇದು ಮೋದಿ ಚುನಾವಣೆ, ತೇಜಸ್ವಿ ಸೂರ್ಯ ಗೆಲುವು ಸಾಧಿಸಿದರೆ ಅದು ಮೋದಿಯಿಂದ, ಯಡಿಯೂರಪ್ಪ ಅವರಿಂದ ಇಲ್ಲ ಎನ್ನುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com