ಪ್ರತಿಪಕ್ಷ ನಾಯಕರ ಭೇಟಿ ರದ್ದು ಮಾಡಿದ ಕುಮಾರಸ್ವಾಮಿ

ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಇವಿಎಂ ವಿಚಾರವಾಗಿ ಪ್ರತಿಪಕ್ಷಗಳ ನಾಯಕರೊಂದಿಗಿನ ಸಭೆಯಲ್ಲಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.  ಇವಿಎಂ ವಿಚಾರವಾಗಿ ಪ್ರತಿಪಕ್ಷಗಳ ನಾಯಕರೊಂದಿಗಿನ ಸಭೆಯಲ್ಲಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು
ಈ ಚುನಾವಣೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿಯಲ್ಲಿ ಯಾವುದೇ ವ್ಯತಿರಿಕ್ತ ಫಲಿತಾಂಶ ಬಂದಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಮೇಲೆ ಪರಿಣಾಮ ಬೀರಲಿದೆ ಎಂಬ ಉಹಾಪೋಹಗಳು ರಾಜಕೀಯ ಪಡಶಾಲೆಯಲ್ಲಿ ಕೇಳಿಬರುತ್ತಿವೆ.
ಎಚ್. ಡಿ. ಕುಮಾರಸ್ವಾಮಿ ಅವರ ಉದ್ದೇಶಿತ ನವದೆಹಲಿ ಪ್ರವಾಸವನ್ನು ರದ್ದುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯ ತಿಳಿಸಿದೆ. ಆದರೆ, ಸ್ಪಷ್ಟ ಕಾರಣವನ್ನು ನೀಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com