ಈ ಮಧ್ಯೆ ಜಿಲ್ಲೆಯಲ್ಲಿ ಈಡೇರಿಸಬೇಕಾದ ಬೇಡಿಕೆಗಳು ಸುಮಲತಾಗೆ ಹಲವು ಇದೆ. ಮಂಡ್ಯದಲ್ಲಿನ ನೀರಾವರಿ ಸಮಸ್ಯೆ, ಸಕ್ಕರೆ ಕಾರ್ಖಾನೆ, ಕಬ್ಬು ಬೆಳೆಗಾರರ ಸಮಸ್ಯೆಗಳು, ಕುಡಿಯುವ ನೀರಿನ ಸಮಸ್ಯೆ, ನಿರುದ್ಯೋಗ, ಜನರು ವಲಸೆ ಹೋಗುವುದನ್ನು ತಡೆಗಟ್ಟುವಿಕೆ ಇತ್ಯಾದಿಗಳನ್ನು ಈಡೇರಿಸಲು ರಾಜ್ಯ ರೈತ ಸಂಘ ಮುಂದಿನ ದಿನಗಳಲ್ಲಿ ಸುಮಲತಾ ಮೇಲೆ ಹೆಚ್ಚಿನ ಒತ್ತಡ ಹೇರಲಿದೆ.