'ಉಪಚುನಾವಣೆ ಬಳಿಕ ಯಡಿಯೂರಪ್ಪ ರಾಜೀನಾಮೆ'

ರಾಜ್ಯದಲ್ಲಿ ಉಪ ಚುನಾವಣೆ ನಡೆದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ನೀಡುವುದು ಖಚಿತ ಎಂದು ಮಾಜಿ ಸ್ಪೀಕರ್ ಕೆ ಬಿ ಕೋಳಿವಾಡ ಹೇಳಿದ್ದಾರೆ.
ಬಿ.ಎಸ್ ಯಡಿಯೂರಪ್ಪ
ಬಿ.ಎಸ್ ಯಡಿಯೂರಪ್ಪ
Updated on

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ನಡೆದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ನೀಡುವುದು ಖಚಿತ ಎಂದು ಮಾಜಿ ಸ್ಪೀಕರ್ ಕೆ ಬಿ ಕೋಳಿವಾಡ ಹೇಳಿದ್ದಾರೆ.

ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ‌10 ಸ್ಥಾನ ಗೆಲ್ಲಲಿದೆ.  ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಗೆಲ್ಲಲಿದೆ.  ಆದರೆ ಈ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎದು ಭವಿಷ್ಯ ನುಡಿದಿದ್ದಾರೆ.

ಅನರ್ಹರ ಬಗ್ಗೆ ಈಗಾಗಲೇ ಕ್ಷೇತ್ರದಲ್ಲೂ ವಿರೋಧ ವ್ಯಕ್ತವಾಗಿದೆ. ಅನರ್ಹರ ವಿರುದ್ಧ ಜನರಿಂದ ವಿರೋಧ ವ್ಯಕ್ತವಾಗಿದೆ. ಯಡಿಯೂರಪ್ಪ ಸರ್ಕಾರಕ್ಕೆ ಬಹುಮತ ಬರುವುದಿಲ್ಲ. ಹೀಗಾಗಿ ಯಡಿಯೂರಪ್ಪ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com