'ಕೆಪಿಸಿಸಿ ಪದಾಧಿಕಾರಿಗಳ ನೇಮಕದ ಮೇಲೆ ಸಿದ್ದರಾಮಯ್ಯ ಹದ್ದಿನ ಕಣ್ಣು'

ಲೋಕಸಭೆ ಚುನಾವಣೆ ಯಲ್ಲಿನ ಹೀನಾಯ ಸೋಲಿನ ನಂತರ ಕಾಂಗ್ರೆಸ್ ಸೋಲಿನ ಪರಾಮರ್ಶೆ ಆರಂಭಿಸಿದ್ದು, ಸದಸ್ಯತ್ವ ಅಭಿಯಾನಕ್ಕೆ ನಿರ್ಧರಿಸಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿನ ಹೀನಾಯ ಸೋಲಿನ ನಂತರ ಕಾಂಗ್ರೆಸ್ ಸೋಲಿನ ಪರಾಮರ್ಶೆ ಆರಂಭಿಸಿದ್ದು, ಸದಸ್ಯತ್ವ ಅಭಿಯಾನಕ್ಕೆ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಎಲ್ಲಾ ರಾಜ್ಯ ಗಳ ಕಾಂಗ್ರೆಸ್ ಮುಖಂಡರ ಸಭೆ ಕರೆದಿದ್ದಾರೆ,  

ಈಗಾಗಲೇ ದಿನೇಶ್ ಗುಂಡುರಾವ್ ಮತ್ತು ಸಿದ್ದರಾಮಯ್ಯ ಕೆಪಿಸಿಸಿ ಪದಾಧಿಕಾರಿಗಳ ನೇಮಕದ ಮೇಲೆ ಗಮನ ಹರಿಸಿದ್ದಾರೆ. 

ಈ ಹಿಂದೆ ಕೆಪಿಸಿಸಿ ಅಧ್ಯಕ್ಷರು ಮತ್ತು ಕಾರ್ಯಾಧ್ಯಕ್ಷರನ್ನು ಹೊರತುಪಡಿಸಿ ಉಳಿದ ಎಲ್ಲಾ ಸಮಿತಿಗಳನ್ನು ಎಐಸಿಸಿ ವಿಸರ್ಜಿಸಿತ್ತು.ಮುಂಬರುವ 17 ವಿಧಾನಸಭೆ ಕ್ಷೇತ್ರಗಳ ಉಫಚುನಾವಣಿಗೆ  ಸಿದ್ಧತೆ ನಡೆಸುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com