ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಗೆ ಟಿಕೆಟ್ ಇಲ್ಲ- ಶಾಸಕ ಉಮೇಶ್ ಕತ್ತಿ 

ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಅವರಿಗೆ ಟಿಕೆಟ್ ಲಭ್ಯವಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.
ಉಮೇಶ್ ಕತ್ತಿ
ಉಮೇಶ್ ಕತ್ತಿ
Updated on

ಚಿಕ್ಕೋಡಿ: ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಅವರಿಗೆ ಟಿಕೆಟ್ ಲಭ್ಯವಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.

ಹುಕ್ಕೇರಿ ದಸರಾ ಉತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಅವರಿಗೆ ಟಿಕೆಟ್ ಲಭ್ಯವಿಲ್ಲ. ಆದರೆ, ಕಾಗವಾಡ ಮಾಜಿ ಶಾಸಕ ರಾಜು ಕಾಗೆ ಅವರಿಗೆ ಟಿಕೆಟ್ ದೊರೆಯಲಿದೆ ಎಂದರು.

ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಅವರ ಪರಿಸ್ಥಿತಿ ಹೇಗೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಅನರ್ಹ ದಾರಿಗೆ ಅವರಿಗೆ ನಮ್ಮ ದಾರಿ ನಮಗೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com