ಮೋದಿ ಒಬ್ಬ ಮೂರ್ಖ, ಸರ್ಜಿಕಲ್ ಸ್ಟ್ರೈಕ್ ನ ಲಾಭ ಪಡೆದುಕೊಳ್ಳಲು ಹೊರಟಿರುವುದು ದೊಡ್ಡ ತಪ್ಪು: ಸಿದ್ದರಾಮಯ್ಯ

ಸರ್ಜಿಕಲ್ ಸ್ಟ್ರೈಕ್ ನಿಂದ ಪ್ರಧಾನಿ ಮೋದಿಯವರು ರಾಜಕೀಯ ಲಾಭ ಪಡೆದುಕೊಳ್ಳಲು ...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಹೊಸಪೇಟೆ: ಸರ್ಜಿಕಲ್ ಸ್ಟ್ರೈಕ್ ನಿಂದ ಪ್ರಧಾನಿ ಮೋದಿಯವರು ರಾಜಕೀಯ ಲಾಭ ಪಡೆದುಕೊಳ್ಳಲು ನೋಡುತ್ತಿರುವುದು ದೊಡ್ಡ ಮೂರ್ಖತನ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಿನ್ನೆ ಹೊಸಪೇಟೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ಸೇನಾಪಡೆ ಸರ್ಜಿಕಲ್ ಸ್ಟ್ರೈಕ್ ನಡೆಸಿರುವುದು. ಮೋದಿಯವರು ಗನ್ ಹಿಡಿದುಕೊಂಡು ಸರ್ಜಿಕಲ್ ಸ್ಟ್ರೈಕ್ ಮಾಡಿದ್ದಾರಾ? ಅದರ ಕ್ರೆಡಿಟ್ ನ್ನು ಮೋದಿಯವರು ಏಕೆ ಹೊರಬೇಕು ಎಂದು ಕೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com