ಮೇ 23ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಬಂದ ನಂತರ ಎಲ್ಲ ಸರಿ ಹೋಗುತ್ತದೆ. ಕೇಂದ್ರದಲ್ಲಿ ಯುಪಿಎ 3 ಅಧಿಕಾರಕ್ಕೆ ಬರಲಿದೆ. ರಾಜಕೀಯ ಬದಲಾವಣೆ ನಂತರ ರಾಜ್ಯದಲ್ಲಿ ಆಪರೆಷನ್ ಕಮಲ, ಕುದುರೆ ವ್ಯಾಪಾರ ಎಲ್ಲವೂ ನಿಲ್ಲುತ್ತದೆ. ಶಾಸಕರು ಪಕ್ಷ ಬಿಟ್ಟು ಹೋಗುವುದು, ಮತ್ತೆ ಬರುವುದಕ್ಕೂ ಸಹ ತಡೆ ಬೀಳುತ್ತದೆ ಎಂದು ಹೇಳಿದರು.