ಈ ಹಿಂದೆ ಮಂಡ್ಯದ ಸ್ವಾಭಿಮಾನಿ ಸಮಾವೇಶದಲ್ಲಿ ಮಾತನಾಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್, ರೈತರ ಮಗ, ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುತ್ತಾರಲ್ಲ, ಅವರು ಒಂದು ಲೋಟ ಹಾಲು ಕರೆದು ತೋರಿಸಲಿ ನೋಡೋಣ. ಬೇಡ, ಹಸು ಮರಿ ಹಾಕಿದಾಗ ಅದಕ್ಕೆ ಏನು ಆಹಾರ ಕೊಡುತ್ತಾರೋ ಹೇಳಿ ಬಿಡಲಿ ನೋಡೋಣ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಿಖಿಲ್ಗೆ ಸವಾಲು ಹಾಕಿದ್ದರು.