'ಐವತ್ತು ವರ್ಷದಿಂದ ರಾಜಕಾರಣ ನೋಡಿದ್ದೇನೆ. ನನ್ನ ನೋವು ಏನು ಎಂದು ದೇವರಿಗೆ ಮಾತ್ರ ಗೊತ್ತು. ಬಿಜೆಪಿಯಲ್ಲಿ ನನಗೆ ಹಲವಾರು ಸ್ನೇಹಿತರಿದ್ದಾರೆ. ನಾನು ಚುನಾವಣೆಯಲ್ಲಿ ಸೋತಾಗಲೂ ಯಡಿಯೂರಪ್ಪ ಗೃಹ ಮಂಡಳಿ ಅಧ್ಯಕ್ಷ ಹುದ್ದೆ ನೀಡಿದ್ದರು. ನಾನು ಈಗ ಬಿಜೆಪಿಗೆ ಹೋಗುವ ತೀರ್ಮಾನ ಮಾಡಿಲ್ಲ. ಕೆಲವು ಕಾರ್ಯಕರ್ತರು ಆ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅಷ್ಟೇ.' ಎಂದು ಹೇಳಿದ್ದಾರೆ.