ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ನಿತ್ಯ ಕಚ್ಚಾಟದಲ್ಲಿ ತೊಡಗಿದ್ದಾರೆ, ಕಾಂಗ್ರೆಸ್ ಶಾಸಕರು ಬೀದಿಯಲ್ಲಿ ನಿಂತು ಮುಖ್ಯಮಂತ್ರಿ ಕಾರ್ಯವೈಖರಿ ಬಗ್ಗೆ ಟೀಕಿಸುತ್ತಾರೆ, ಸಿದ್ದರಾಮಯ್ಯ ಅವರಿಗೆ ದೇವೇಗೌಡ ಬಹಿರಂಗವಾಗಿಯೇ ಎಚ್ಚರಿಕೆ ಕೊಟ್ಟಿದ್ದಾರೆ, ಜೆಡಿಎಸ್ ಗೆ ಬೆಂಬಲ ಮುಂದುವರಿಸಬಾರದು ಎಂದು ಕಾಂಗ್ರೆಸ್ ನ 20 ಕ್ಕೂ ಹೆಚ್ಚು ಶಾಸಕರು ಹೇಳಿದ್ದಾರೆ, ಅವರೇ ಕಚ್ಚಾಡಿಕೊಂಡು ಸರ್ಕಾರ ಬೀಳಿಸಲಿದ್ದಾರೆ, ಅದಕ್ಕೆ ಬಿಜೆಪಿ ಜವಾಬ್ದಾರಿಯಲ್ಲ ಎಂದು ಹೇಳಿದ್ದಾರೆ.