ಸಮ್ಮಿಶ್ರ ಸರ್ಕಾರ ರಚನೆಯಾದಗಿನಿಂದ ಸರ್ಕಾರ ಕೆಡವಲು ಬಿಜೆಪಿ ಹಲವು ಯತ್ನಗಳನ್ನು ನಡೆಸುತ್ತಿದೆ. ಆದರೆ ಅದು ಪ್ರಯೋಜನವಾಗಿಲ್ಲ, ಹೀಗಾಗಿ ಮುಂದಿನ ದಿನಗಳಲ್ಲೂ ಬಿಜೆಪಿ ತನ್ನ ಈ ಆಟವನ್ನು ಮುಂದುವರಿಸುತ್ತದೆ, ಹೀಗಾಗಿ ಕಾಂಗ್ರೆಸ್ ಮುಂದೆ ಸಂಭವಿಸಬಹುದಾದ ಅಪಾಯವನ್ನು ಅರಿತು ಜಾಗೃತೆ ವಹಿಸಬೇಕೆಂಂದು ಸಲಹೆ ನೀಡಿದ್ದಾರೆ.