ಇದೇ ವೇಳೆ ರಮೇಶ್ ಜಾರಕಿಹೊಳಿ ಭೇಠಿಯಾಗಿರುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಅವರು, ಪ್ರಧಾನಿ ಮೋದಿ, ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ರೈಲ್ವೇ ಸಚಿವರನ್ನು ಭೇಟಿಯಾಗುವುದರಲ್ಲಿಯೇ ಸಮಯ ಮುಗಿಯಿತು. ಆದರೆ, ಭೋಜನ ಮಾಡಿದರು ಎಂಬ ಸುದ್ದಿಗಳು ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರ ಕಚ್ಚಾಟಗಳನ್ನು ತೋರಿಸುತ್ತದೆ. ನಾನು ರಮೇಶ್ ಅವರನ್ನು ಭೇಟಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.