ಕಳೆದ ಬಾರಿ ಬೆಂಗಳೂರು ದಕ್ಷಿಣದಿಂದ ಬಿಜೆಪಿ ಅನಂತ್ ಕುಮಾರ್ ಅವರ ವಿರುದ್ಧ ಕ್ಯಾಪ್ಟನ್ ಗೋಪಿನಾಥ್ ಸ್ಪರ್ಧಿಸಿದ್ದು, ಜಾತ್ಯಾತೀತ ಮತಗಳನ್ನು ವಿಭಜಿಸಿದ್ದರು, ಪ್ರಕಾಶ್ ರಾಜ್ ಪ್ರಬಲ ಅಭ್ಯರ್ಥಿ, ಅವರ ಸ್ಪರ್ಧೆಯಿಂದ ಮತಗಳು ವಿಭಜನೆಯಾಗುವುದಿಲ್ಲ, ಆದರೆ ಎಲ್ಲಾ ಧರ್ಮಗಳ ಮತಗಳನ್ನು ಒಗ್ಗೂಡಿಸುತ್ತವೆ ಎಂದು ಹೇಳಿದ್ದಾರೆ,