ಎಚ್ಡಿಕೆ ಗೈರಿನ ಹಿನ್ನೆಲೆಯಲ್ಲಿ ರಾಜಕೀಯ ಲೆಕ್ಕಾಚಾರ ಇದೆ ಎಂದು ಹೇಳಲಾಗುತ್ತಿದೆ. ಅಂಬರೀಷ್ ನಿಧನದ ನಂತರ, ತೆರವಾಗಿರುವ ಮಂಡ್ಯ ಕ್ಷೇತ್ರಕ್ಕೆ ಈಗಾಗಲೇ ಪೈಪೋಟಿ ಆರಂಭವಾಗಿದೆಸ ಅಭಿಷೇಕ್ ಅವರು ರಾಜಕೀಯಕ್ಕೆ ಬರಬೇಕು , ಅವರ ಬೆನ್ನಿಗೆ ನಾವಿದ್ದೇವೆ ಎಂದು ಇಲ್ಲಿನ ಜನ ಈಗಾಗಲೇ ಬೆಂಬಲ ಘೋಷಿಸಿದ್ದಾರೆ, ಅಭಿಷೇಕ್ ಗೆ ಮಂಡ್ಯ ಜನತೆ ತೋರುತ್ತಿರುವ ಪ್ರೀತಿ ಜೆಡಿಎಸ್ ನಾಯಕರಲ್ಲಿ ಕಂಪು ಮೂಡಿಸಿದೆ ಎಂದು ಹೇಳಲಾಗುತ್ತಿದೆ.