ನಗರದ ಅಶೋಕ ಹೋಟೆಲ್ನಲ್ಲಿ ಡಿಸಿಎಂ ಡಾ.ಜಿ. ಪರಮೇಶ್ವರ್ ಇಂದು ಕಾಂಗ್ರೆಸ್ ನಾಯಕರಿಗೆ ಉಪಹಾರ ಕೂಟ ಏರ್ಪಡಿಸಿದ್ದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಕೆ.ಜೆ.ಜಾರ್ಜ್, ಪರಮೇಶ್ವರ್ ನಾಯಕ್, ರಹೀಂಖಾನ್, ಜಯಮಾಲ, ಪುಟ್ಟರಂಗಶೆಟ್ಟಿ, ಪ್ರಿಯಾಂಕ್ ಖರ್ಗೆ, ಶಿವಶಂಕರ್ ರೆಡ್ಡಿ, ಎಂಟಿಬಿ ನಾಗರಾಜ್, ಸಚಿವರಾದ ಡಿ.ಕೆ ಶಿವಕುಮಾರ್, ಇ.ತುಕಾರಾಂ, ಆರ್.ಬಿ ತಿಮ್ಮಾಪುರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.