ಪಕ್ಷದಿಂದ ಹೊರಗಿರುವ ಶಾಸಕರು ಮರಳಿ ಬರಬೇಕುಪ, ಮುಂದಿನ ಸಂಪುಟ ವಿಸ್ತರಣೆಯಲ್ಲಿ ಖಂಡಿತವಾಗಿಯೂ ಸ್ಥಾನ ನೀಡುತ್ತೇವೆ, ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ನಿಮ್ಮ ಕುಂದು ಕೊರತೆಗಳನ್ನು ಆಲಿಸುತ್ತಾರೆ, ನಿಮಗೆ ಮುಂದಿನ ಸಂಪುಟ ವಿಸ್ತರಣೆಯಲ್ಲಿ ಖಂಡಿತವಾಗಿಯೂ ಅವಕಾಶ ನೀಡಲಾಗುತ್ತದೆ ಸಂಸದ ಕೆ.ಎಚ್ ಮುನಿಯಪ್ಪ ಭರವಸೆ ನೀಡಿದ್ದಾರೆ.